Tuesday, April 28, 2026

yakshagana

ಯಕ್ಷಗಾನನಕ್ಕೂ ತಟ್ಟಿದ ಧ್ವನಿವರ್ದಕಗಳ ನಿರ್ಬಂಧದ ಬಿಸಿ..!

Manglore News: ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img