Wednesday, October 15, 2025

Yakundi bridge

ಯಕ್ಕುಂಡಿ ಸೇತುವೆ ಸಂಪೂರ್ಣ ಮುಳಗಡೆ

www.karnatakatv.net :ಬೈಲಹೊಂಗಲ: ಶುಕ್ರವಾರ ಸಾಯಂಕಾಲ ಸುರಿದ ಬಾರಿ ಮಳೆಯಿಂದ ಬೈಲಹೊಂಗಲ ಮುನವಳ್ಳಿ ರಾಜ್ಯ ಹೆದ್ದಾರಿ ಹೊಸೂರ ಸಮೀಪದ ಯಕ್ಕುಂಡಿ ಸೇತುವೆ ಸಂಪೂರ್ಣ ನೀರಿನಿಂದ ಮುಳಗಡೆಯಾಗಿ ಸಂಪರ್ಕ ಕಳೆದುಕೊಂಡಿದೆ. ಶುಕ್ರವಾರ ಸಂಜೆ ಸಮಯದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಬೈಲಹೊಂಗಲದಿಂದ ಹೊಸೂರ ಮಾರ್ಗವಾಗಿ ಮುನವಳ್ಳಿ, ಸೋಗಲ ಕ್ಷೇತ್ರ, ಮಲ್ಲೂರ, ಯಕ್ಕುಂಡಿ, ಬಡ್ಲಿ, ಮಾಟೋಳ್ಳಿ, ದೂಪದಾಳ, ಕಾರ್ಲಕಟ್ಟಿ,ವೆಂಕಟೇಶ ನಗರಗಳಿಗೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img