Thursday, July 23, 2026

Yakundi bridge

ಯಕ್ಕುಂಡಿ ಸೇತುವೆ ಸಂಪೂರ್ಣ ಮುಳಗಡೆ

www.karnatakatv.net :ಬೈಲಹೊಂಗಲ: ಶುಕ್ರವಾರ ಸಾಯಂಕಾಲ ಸುರಿದ ಬಾರಿ ಮಳೆಯಿಂದ ಬೈಲಹೊಂಗಲ ಮುನವಳ್ಳಿ ರಾಜ್ಯ ಹೆದ್ದಾರಿ ಹೊಸೂರ ಸಮೀಪದ ಯಕ್ಕುಂಡಿ ಸೇತುವೆ ಸಂಪೂರ್ಣ ನೀರಿನಿಂದ ಮುಳಗಡೆಯಾಗಿ ಸಂಪರ್ಕ ಕಳೆದುಕೊಂಡಿದೆ. ಶುಕ್ರವಾರ ಸಂಜೆ ಸಮಯದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಬೈಲಹೊಂಗಲದಿಂದ ಹೊಸೂರ ಮಾರ್ಗವಾಗಿ ಮುನವಳ್ಳಿ, ಸೋಗಲ ಕ್ಷೇತ್ರ, ಮಲ್ಲೂರ, ಯಕ್ಕುಂಡಿ, ಬಡ್ಲಿ, ಮಾಟೋಳ್ಳಿ, ದೂಪದಾಳ, ಕಾರ್ಲಕಟ್ಟಿ,ವೆಂಕಟೇಶ ನಗರಗಳಿಗೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img