Monday, September 7, 2026

yalachenahalli metrostation

ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ಕೊಲೆಗೆ ಯತ್ನಿಸಿದ ಪ್ರೇಮಿ

ರಾಜು ಮತ್ತುಗಂಗಮ್ಮು ಇಬ್ಬರು ಕಳೆದ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದರು.ಈಗಗಲೆ ಗಂಗಮ್ಮಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ದೊಡ್ಡವಳಿಗೆ ಮದುವೆಯಗಿದೆ ಎರಡನೆ ಮಗಳು ಮದುವೆಯಾಗುವವಳೀದ್ದಾಳೆ ಹಾಗಾಗಿ ಇನ್ನು ಮುಂದೆ ನಾವಿಬ್ಬರು ಈ ರೀತಿ ಅಕ್ರಮ ಸಂಬಂದ ಮುಂದುವರಿಸುವುದು ಬೇಡ ಎಂದು ಹೇಳಿ ರಾಜುವಿನ ಮೊಬೈಲ್ ಸಂಖೆಯನ್ನು ಬ್ಲಾಕ್ ಲಿಸ್ಟನಲ್ಲಿ ಹಾಕಿದ್ದಾಳೆ ಇದರಿಂದ ಕೋಪಗೊಂಡ ಆರೋಪಿ ರಾಜು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img