ಬೆಂಗಳೂರು: ಡೆತ್ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...