ಬೆಂಗಳೂರು: ಡೆತ್ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...