ಯಲಹಂಕದಲ್ಲಿ ಜೆಡಿಎಸ್ ನಿಂದ ಪ್ರಚಾರ ಶುರು
ರಾಜ್ಯ ರಾಜಕೀಯದಲ್ಲಿ ಚುನಾವಣಾ ಪ್ರಚಾರದ ರಂಗು ದಿನದಿಂದ ದಿನಕ್ಕೂ ಭರ್ಜರಿಯಾಗಿ ಸಾಗುತ್ತಿದೆ.ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದೂ ಈಗಾಗಲೆ ಜೆಡಿಎಸ್ ನಲ್ಲಿ ಆಕಾಂಕ್ಷಿಗಳೆಗೆ ಟಿಕೇಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗ ಪಡಿಸಿದ್ದಾರೆ. ಇನ್ನು ಬೆಂಗಳೂರಿನ ಪ್ರಮುಖ ಕ್ಷೇತ್ರವಾದ ಯಲಹಂಕದಲ್ಲಿಯೂ ಸಹ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಘೋಷಿಸಿದೆ .ಅಭ್ಯರ್ಥಿ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...