Thursday, November 27, 2025

Yalahanka

3ಮಕ್ಕಳ ತಾಯಿಯೊಂದಿಗೆ ಯುವಕ ಸಾವು : ಮದ್ವೆ ವಿಚಾರ ರಟ್ಟಾಗಿದ್ದೇ ಕಾರಣ!

ಯಲಹಂಕ ನ್ಯೂ ಟೌನ್‌ನಲ್ಲಿರುವ ಲಾಡ್ಜ್‌ನಲ್ಲಿ ಯುವಕ ಸುಟ್ಟ ಸ್ಥಿತಿಯಲ್ಲಿ ಹಾಗೂ ಯುವತಿ ಬಾತ್‌ರೂಂನಲ್ಲಿ ಉಸಿರುಗಟ್ಟಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿತ್ತು. ಪ್ರಾಥಮಿಕವಾಗಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದ ಹಿನ್ನೆಲೆ ಈಗ ಬಯಲಾಗಿದೆ. ಮೃತ ಯುವತಿ ಮೂರು ಮಕ್ಕಳ ತಾಯಿ ಎನ್ನುವ ವಿಚಾರ ಮತ್ತು ಘಟನೆ ಸಮಯದಲ್ಲಿ ಸ್ಥಳದಲ್ಲಿದ್ದ ಮೂರನೇ...

ಬೈಕ್‌ ಟ್ಯಾಕ್ಸಿ ಹೋಯ್ತು ಬೌನ್ಸ್‌ EV ಬಂತು!

ಕರ್ನಾಟಕ ಸಾರಿಗೆ ಇಲಾಖೆ Rapido ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಇದಾದ ನಂತರ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಬೈಕ್ ಟ್ಯಾಕ್ಸಿ ನಿಷೇಧ ಎತ್ತಿಹಿಡಿಯಲಾಗಿತ್ತು. ಇದರ ಬೆನ್ನಲ್ಲೇ, ಮೂರು‌ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಬೌನ್ಸ್ ಸ್ಕೂಟಿಗಳು ಹೊಸ ರೂಪ, ಹೊಸ ನಿಯಮದೊಂದಿಗೆ ಬೆಂಗಳೂರಿನಲ್ಲಿ ಮತ್ತೆ ರಸ್ತೆಗಿಳಿದಿವೆ. ಬೆಂಗಳೂರಿನಲ್ಲಿ ಒಂದೆಡೆ ಅಗ್ರೀಗೇಟರ್ ಕಂಪನಿಗಳಾದ ಓಲಾ-ಊಬರ್​ಗಳಿಂದ ಹಗಲು ದರೋಡೆ ನಡೆಯುತ್ತಿದೆ. ಮತ್ತೊಂದೆಡೆ...

ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದವರಿಗೆ ಸೇರಿದ 5 ಮನೆಯ ಗೋಡೆ ಕುಸಿತ..

Yalahanka News: ಯಲಹಂಕ: ಸಿಲಿಂಡರ್ ಸ್ಪೋಟಗೊಂಡು ಮನೆಗೋಡೆ ಕುಸಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಯಲಹಂಕದ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 7ವರೆಗೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ 5 ಮನೆಯ ಗೋಡೆ ಕುಸಿತಗೊಂಡಿದೆ. ಆರು ಜನರಿಗೆ ಗಂಭೀರ ಗಾಯವಾಗಿದ್ದು, ತೀವ್ರಗಾಯಗೊಂಡ ಇಬ್ಬರನ್ನು ಯಲಹಂಕ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ....

ಮೋದಿ ಆಗಮನಕ್ಕೆ ಸಕಲ ಸಿದ್ದತೆ, ದಸರಾ ಮಾದರಿ ದೀಪಾಲಂಕಾರ.!

https://www.youtube.com/watch?v=KI8jNK1efxE ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...

ಸ್ನೇಹಿತರ ಜೊತೆ ಈಜಲು ಹೋದ ಯುವಕ, ಶವವಾಗಿ ಪತ್ತೆ..!

https://www.youtube.com/watch?v=C0ZA-Nkw9vg&t=33s ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್...

ಬೆಂಕಿ ಅವಘಡದಿಂದ ಮೈತುಂಬ ಸುಟ್ಟ ಗಾಯಗಳಾದ್ರೂ, ಎಮರ್ಜೆನ್ಸಿ ಚಿಕಿತ್ಸೆ ಸಿಗದೇ ಪರದಾಡಿದ ಸಿಬ್ಬಂದಿಗಳು..!

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. https://youtu.be/_pLH5uUu0cI 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ...

ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ, ಸಹಿ ಸಂಗ್ರಹ ಅಭಿಯಾನ

ಯಲಹಂಕ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಡ್ರಗ್ಸ್ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜಾನುಕುಂಟೆ ಶಾಖೆ ವತಿಯಿಂದ ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು. https://www.youtube.com/watch?v=x3n2dQLCGw0&t=105s ಡ್ರಗ್ಸ್ ದಂಧೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಯುವಕರು, ಅಮಾಯಕರು ಬಲಿಯಾಗುತ್ತಿದ್ದಾರೆ. ಮೋಜು ಮಸ್ತಿಗಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ....

ಯಲಹಂಕದಲ್ಲಿ ತಲೆ ಎತ್ತಲಿದೆ ಬೃಹತ್ ಕೆಂಪೇಗೌಡ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ..

ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. https://youtu.be/6dFJjl6d068 https://youtu.be/gudjW3l0ZrI ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು...

‘ಕೈ’ ಮುಖಂಡ ಗೋಪಾಲಕೃಷ್ಣ ವಿರುದ್ಧ ಯಲಹಂಕ ಮಾಧ್ಯಮ ಕೇಂದ್ರದ ಪದಾಧಿಕಾರಿಗಳ ಆಕ್ರೋಶ..!

ಯಲಹಂಕ: ತಮ್ಮ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸುವಂತೆ ಪತ್ರಕರ್ತರು ಒತ್ತಾಯಿಸಿದ ಘಟನೆ ಯಲಹಂಕದಲ್ಲಿ ನಡೆಯಿತು. https://youtu.be/iouXEZ_cIOE ಹೌದು, ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಯಲಹಂಕದ ಮಿನಿ ವಿಧಾನಸೌಧದ ಮುಂಭಾಗ ಜನಧ್ವನಿ ಕಾರ್ಯಕ್ರಮದ ಹೆಸರಲ್ಲಿ ಪ್ರತಿಭಟನೆ ನಡೆಸಿದ್ರು, ಈ ವೇಳೆ ಸಾರ್ವಜನಿಕವಾಗಿ ಮಾತನಾಡುವ ವೇಳೆ ಸ್ಥಳೀಯ ಶಾಸಕರು 'ಮಾಧ್ಯಮದವರನೆಲ್ಲಾ ಕೊಂಡುಕೊಂಡಿದ್ದಾರೆ' ಎಂಬ...

ಹಾಡು, ನೃತ್ಯದ ಮೂಲಕ ವಿಭಿನ್ನವಾಗಿ ಅಧಿಕಾರಿಗಳಿಂದ ಕೊರೊನಾ ಜಾಗೃತಿ..

ಬೆಂಗಳೂರು: ಇತ್ತೀಚೆಗೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದ್ರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್‌ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುವ ಮೂಲಕ ಪರಿಸ್ಥಿತಿ ಕೈಮೀರುತ್ತಿದೆ. ಹೀಗಾಗಿ ಯಲಹಂಕದಲ್ಲಿ ವಿಶ್ವಭಾರತಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಕೊರೊನಾ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆಯ್ದ ಸಾರ್ವಜನಿಕ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img