Tuesday, August 4, 2026

yalandoor news

ಯಳಂದೂರು : ಗ್ರಾಮಪಂಚಾಯತ್ ಆವರಣದಲ್ಲೇ ಮಹಿಳೆಯ ಅಂತ್ಯಕ್ರಿಯೆ…!

Yalandoor News: ಕಳೆದ ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಶಾಸಕರುಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಕಾರಣದಿಂದ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸೇತುವೆ ಇಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ಗ್ರಾಮ ಪಂಚಾಯತ್ ಆವರಣದಲ್ಲೇ ನೆರವೇರಿಸಿದ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ (48) ಬುಧವಾರ ರಾತ್ರಿ ಸಾವನ್ನಪ್ಪಿದ್ದರು....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img