Saturday, September 19, 2026

yalandoor news

ಯಳಂದೂರು : ಗ್ರಾಮಪಂಚಾಯತ್ ಆವರಣದಲ್ಲೇ ಮಹಿಳೆಯ ಅಂತ್ಯಕ್ರಿಯೆ…!

Yalandoor News: ಕಳೆದ ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಶಾಸಕರುಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಕಾರಣದಿಂದ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸೇತುವೆ ಇಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ಗ್ರಾಮ ಪಂಚಾಯತ್ ಆವರಣದಲ್ಲೇ ನೆರವೇರಿಸಿದ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ (48) ಬುಧವಾರ ರಾತ್ರಿ ಸಾವನ್ನಪ್ಪಿದ್ದರು....
- Advertisement -spot_img

Latest News

ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ?: ಸಚಿವ ಲಮಾಣಿಗೆ ದಂಡ ವಿಧಿಸಿದ ಬಗ್ಗೆ ವಿಜಯೇಂದ್ರ ಪ್ರಶ್ನೆ

Political News: ಕಲ್ಲು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ...
- Advertisement -spot_img