ಹುಬ್ಬಳ್ಳಿ: ಕಳೆದ ವಾರದ ಹಿಂದಷ್ಟೇ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ಯುವಕನೊರ್ವ ಟ್ರ್ಯಾಲಿ ಸಮೇತವಾಗಿ ರಿವರ್ಸ್ ಟ್ರ್ಯಾಕ್ಟರ್'ನ್ನು ಉಳವಿವರೆಗೆ ಚಲಾಯಿಸಿ ಹರಕೆ ತೀರಿಸಿದ್ದಾರೆ. ಅದರಂತೆ ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ 22 ವರ್ಷದ ಯುವಕನೊರ್ವ ಇದೀಗ ರಿವರ್ಸ್ ಟ್ರ್ಯಾಕ್ಟರ್ ಓಡಿಸಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದಿದ್ದಾನೆ.
ಭಕ್ತರು ತಮ್ಮ ಬೇಡಿಕೆಗಳನ್ನು...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...