Uttara Kannada News: ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ 9) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ–ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ಧಾರವಾಡ ಮೂಲದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡದಿಂದ ತೂಫಾನ್ ಕ್ರೂಸರ್ ವಾಹನದಲ್ಲಿ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ ತಲುಪಿರುವುದು ಅವರ ಇತ್ತೀಚಿನ ಹೇಳಿಕೆಗಳಿಂದ ಸ್ಪಷ್ಟವಾಗುತ್ತಿದೆ ಹಾಯ ಅವರು ತಮ್ಮ ಮಾನಸಿಕ ಸಿಮೀತವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಅವರನ್ನು ಕೂಡಲೇ ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಎಂದು ಶಾಸಕ ಶಿವರಾಮ್...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...