Monday, November 17, 2025

yama

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ1

ಎಲ್ಲರಿಗೂ ಗೊತ್ತಿರುವ ಹಾಗೆ ದ್ರೌಪದಿಗೆ ಐವರು ಪತಿಯರು. ಹಾಗಾಗಿ ಆಕೆಯನ್ನು ಪಾಂಚಾಲಿ ಎಂದು ಕರೆಯುತ್ತಾರೆ. ಆದ್ರೆ ಯಾರ ತಪ್ಪಿನಿಂದ, ಯಾರ ಶಾಪದಿಂದ ದ್ರೌಪದಿ ಪಂಡ ಪಾಂಡವರ ಪತ್ನಿಯಾದಳು ಗೊತ್ತೇ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ನೈಮಿಷಾರಣ್ಯದಲ್ಲಿ ಯಮ ವಿಶೇಷ ಯಜ್ಞದಲ್ಲಿ ಭಾಗಿಯಾಗಿದ್ದ. ಆಗ ಭೂಲೋಕದಲ್ಲಿ ಯಾರ ಮರಣವೂ ಆಗದೇ, ಎಲ್ಲರೂ ಅಮರರಾಗುತ್ತಿದ್ದರು. ಭೂಮಿತಾಯಿ...

ಓರ್ವ ವೇಶ್ಯೆಯನ್ನು ಯಮರಾಜ ಸ್ವರ್ಗಕ್ಕೆ ಕಳುಹಿಸಿದ್ದನಂತೆ, ಯಾಕೆ ಗೊತ್ತೇ..?

ಪಾಪ ಕರ್ಮಗಳನ್ನು ಮಾಡಿದವರು ನರಕಕ್ಕೆ ಹೋಗುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಯಮರಾಜ ಓರ್ವ ವೇಶ್ಯೆಯನ್ನು ಸ್ವರ್ಗಕ್ಕೆ ಕಳುಹಿಸಿದ್ದನಂತೆ. ಹಾಗಾದ್ರೆ ಯಮ ಯಾಕೆ ಹೀಗೆ ಮಾಡಿದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭದ್ರಪುರ ಎಂಬಲ್ಲಿ ಓರ್ವ ಸಾಧುವಿದ್ದರು. ಅವರು ನದಿ ನೀರಲ್ಲಿ ಮಿಂದು, ಪೂಜೆ ಪುನಸ್ಕಾರ ಮಾಡಿ, ಸತ್ಸಂಗ ಮಾಡಲು ಕುಳಿತುಕೊಳ್ಳುತ್ತಿದ್ದರು....
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img