Friday, July 4, 2025

Yamuna Expressway

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img