Friday, June 19, 2026

Yamuna Expressway

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

Viral News: ಅಮ್ಮ ನೀಡಿದ ಐಫೋನ್ ನದಿಗೆ ಎಸೆದ ಮಗು: ಆದರೆ ವೀಡಿಯೋ ವೈರಲ್ ಆಗಿದ್ದೇ ಬೇರೆ ಕಾರಣಕ್ಕೆ

Viral News: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ 1 ವೈರಲ್ ಆಗಿದ್ದು, ಮಗುವನ್ನು ಸಮಾಾನ ಮಾಡಲು ತಾಯಿ ಮಗುವಿನ ಕೈಗೆ ಐಫೋನ್ ನೀಡಿದ್ದು, ಆ ಮಗು ಐಫೋನ್‌ನ್ನು...
- Advertisement -spot_img