Thursday, October 16, 2025

yaramaras

ಒಂದೇ ಕುಟುಂಬ ಮೂವರ ಹತ್ಯೆಗೈದಿದ್ದ ಆರೋಪಿ ಬಂಧನ..!

www.karnatakatv.net : ರಾಯಚೂರು: ಜಿಲ್ಲೆಯ  ಯರಮರಸ್ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಖಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು ಪ್ರಮುಖ ಆರೋಪಿ ಸಾಯಿ ಅಲಿಯಾಸ್ ಸೌರಭ್ ನನ್ನು...
- Advertisement -spot_img

Latest News

ಕೆಮ್ಮಿನ ಸಿರಪ್‌ ಆಯ್ತು ಈಗ ಆ್ಯಂಟಿಬಯಾಟಿಕ್ ಗಳ ಭೀತಿ!

ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್‌ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ...
- Advertisement -spot_img