Wednesday, February 4, 2026

#yash

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

Yash : ಚಿನ್ನದ ಕಾಯಿನ್ ಮೇಲೆ ಕನ್ನಡದ ನಟನ ಪಟ..!

Film News:ಯಶ್ ಫೋಟೊ ಇದ್ದ ಈ ಚಿನ್ನದ ಕಾಯಿನ್ ಹಾಗೂ ಬಾರ್‌ಗಳ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇನ್ನು ಮಾಲೀಕ್ ಸ್ಟ್ರೀಮ್ಸ್ ಕಾರ್ಪೋರೇಷನ್ ಸಂಸ್ಥೆ ಈ ಗೋಲ್ಡನ್ ಬಾರ್‌ಗಳ ಮೇಲೆ ಯಶ್ ಸಹಿಯನ್ನು ಹಾಕಿಸಿದ್ದು, ಅವುಗಳನ್ನು ಮಾರಾಟ ಮಾಡಲು ಮುಂದಾಗಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಮಾಲೀಕ್ ಸ್ಟ್ರೀಮ್ಸ್ ಕಾರ್ಪೋರೇಷನ್ ಸಂಸ್ಥೆ ಹತ್ತು...

ರಾಕ್ಕಿಂಗ್ ಸ್ಟಾರ್ ಯಶ್ ವಿಡಿಯೋ ವೈರಲ್..!!

ಕೆ.ಜಿ.ಎಫ್ 2 ಸಿನಿಮಾ ಬಂದು 9 ತಿಂಗಳಾಯಿತು. ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಇರಲಿ" ಎಂದು ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದರು. ಇದೀಗ  ಯಶ್ ರವರ ವಿಡಿಯೋ ಒಂದು ವೈರಲ್ ಆಗಿದೆ.. ಏರ್‌ಪೋರ್ಟ್ ರಸ್ತೆಯ...

ಗನ್ ಹಿಡಿದ ಯಶ್..! ಮುಂದಿನ ಚಿತ್ರದ ಸೂಚನೆ ನೀಡಿದ್ರಾ ರಾಕಿಭಾಯ್…!

Film News: ಯಶ್ ತಮ್ಮ ಕುಟುಂಬದ ಜೊತೆ ಜಾಲಿ ಮೂಡ್‌ನಲ್ಲಿದ್ದಾರೆ. ಚಿತ್ರದ ಸಕ್ಸಸ್ ನಂತರ ಪತ್ನಿ ರಾಧಿಕಾ ಪಂಡಿತ್ ಜತೆ ದೇಶ ಸುತ್ತುತ್ತಿದ್ದಾರೆ. ಈ ವೇಳೆ ಮನರಂಜನೆಗಾಗಿ ಶೂಟಿಂಗ್ ಗೇಮ್ ಆಟವನ್ನು ಆಡಿದ್ದಾರೆ. ಈ ವೀಡಿಯೋ ಶೇರ್ ಮಾಡುವುದರ ಜೊತೆಗೆ ಟ್ವೀಟ್ ಕೂಡ ಮಾಡಿದ್ದಾರೆ. ʻಗುರಿಯನ್ನು ತಲುಪಲು ಯಾವಾಗಲೂ ಒಂದು ಮಾರ್ಗವಿದೆ. ಅದನ್ನು ಗುರುತಿಸುವುದೇ ಸವಾಲುʼ ಎಂದು...

ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ನಟ ಯಶ್ – ಬೊಮ್ಮಾಯಿ ಜೊತೆಪ್ರಯಾಣ

banglore: ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img