www.karnatakatv.net : ನಟಿ ರಾಧಿಕಾ ಪಂಡಿತ್ ತಮ್ಮ ಮನೆಗೆಲಸ ಮಾಡುವ ಗೀತ ಅನ್ನುವವರ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.. ಈ ಲಾಕ್ ಡೌನ್ ಸಮಯದಲ್ಲಿ ಮನೆಗೆಲಸದವರ ಸಮಸ್ಯೆಯೂ ಎದುರಾಗಿದೆ.. ಸಾಮಾನ್ಯ ಜನರಷ್ಟೇ ಎಷ್ಟೋ ಜನ ಸೆಲೆಬ್ರೆಟಿಗಳೂ ಸಹ ಮನೆಗೆಲಸದವರಿಲ್ಲದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.. ಕೊರೋನಾ ಸಂಕಷ್ಟದ ಸಮಯದಲ್ಲೂ ಮನೆಗೇ ಬಂದು ಕೆಲಸ ಮಾಡುವ ಸಾಕಷ್ಟು ಜನರಿದ್ದಾರೆ.....
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...