ರಾಕಿಂಗ್ ಸ್ಟಾರ್ ಯಶ್ ಹಾಗೂ ಗೀತು ಮೋಹನ್ದಾಸ್ ಕಾಂಬಿನೇಷನ್ನ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದೆ. ಚಿತ್ರದ ಬಗ್ಗೆ ದೊಡ್ಡ ಮಟ್ಟದ ಹೈಪ್ ಇದ್ದರೂ, ಬಿಡುಗಡೆಯ ಬಳಿಕ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಅದರಲ್ಲೂ ಮೊದಲ ಪ್ರದರ್ಶನ ಮುಗಿಯುವ ಮುನ್ನವೇ ತೆಲುಗು ವಲಯದಿಂದ ಅತಿಯಾದ ನೆಗೆಟಿವ್ ರಿವ್ಯೂಗಳು ಹರಿದುಬಂದಿದ್ದು, ಇದು ಯಶ್ ಬೆಳವಣಿಗೆಯ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಚಿತ್ರವು ಕಲೆಕ್ಷನ್ನಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಇದೀಗ ದಳಪತಿ ವಿಜಯ್ ಅವರ ‘ಜನ ನಾಯಗನ್’ ಸಿನಿಮಾದ ದಾಖಲೆಯನ್ನೇ ಹಿಂದಿಕ್ಕಿದೆ.
ವರದಿಗಳ ಪ್ರಕಾರ, ‘ಜನ ನಾಯಗನ್’ ಸಿನಿಮಾ 39...
ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ ಹಾಗೂ ಯಶಸ್ವಿ ನಿರ್ದೇಶಕ ಆರ್. ಚಂದ್ರು ಅವರ ಹೊಸ ಕಾಂಬಿನೇಷನ್ನಲ್ಲಿ ಮೂಡಿಬರಲಿರುವ ದೈತ್ಯ ಪ್ಯಾನ್-ಇಂಡಿಯಾ ಸಿನಿಮಾ 'ಒರಿಜಿನಲ್ ಮಾನ್ಸ್ಟರ್' ಮುಂಬೈನಲ್ಲಿ ಅಧಿಕೃತವಾಗಿ ಘೋಷಣೆಯಾಗಿದೆ. ಮುಂಬೈನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಪತ್ರಿಕಾಗೋಷ್ಠಿಯಲ್ಲಿ ಈ ಬೃಹತ್ ಯೋಜನೆಯನ್ನು ಅನಾವರಣಗೊಳಿಸಲಾಯಿತು.
ಆದರೆ, ಈ ಕಾರ್ಯಕ್ರಮದಲ್ಲಿ ಸಿನಿಮಾದ ಹೈಲೈಟ್ಸ್ ಜೊತೆಗೆ ಮತ್ತೊಂದು ವಿಚಾರ ಭಾರಿ ಚರ್ಚೆಗೆ...
ತಮಿಳುನಾಡಿನಲ್ಲಿ ನಟ ವಿಜಯ್ ಅವರ ರಾಜಕೀಯ ಅಲೆ ಭಾರೀ ಸದ್ದು ಮಾಡ್ತಿದೆ. ಇದೀಗ ಕರ್ನಾಟಕದಲ್ಲೂ ಅದೇ ಪ್ರಶ್ನೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾರು ಮುಂದಿನ ಲೀಡರ್? ಬಹು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದಲ್ಲಿಯೂ ವಿಜಯ್ ರೀತಿಯಲ್ಲಿ ಇನ್ನಷ್ಟು ಸಿನಿಮಾ ತಾರೆಗಳು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರಕ್ಕೆ ಮತ್ತೆ ಬ್ರೇಕ್ ಬಿದ್ದಿದೆ. ‘ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಮುಂದಿನ ಚಿತ್ರ ‘ಟಾಕ್ಸಿಕ್’ ಮೇಲೆ ಅಭಿಮಾನಿಗಳ ನಿರೀಕ್ಷೆ ಬಹು ದೊಡ್ಡಮಟ್ಟದಲ್ಲಿ ಬೆಳೆದು ನಿಂತಿದೆ. ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರಕ್ಕೆ ಸದ್ಯಕೆ...
ಸ್ಯಾಂಡಲ್ವುಡ್ನಲ್ಲಿ ಈಗ ಮತ್ತೊಂದು ಫ್ಯಾಮಿಲಿ ಫೈಟ್ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಮತ್ತು ನಟಿ ದೀಪಿಕಾ ದಾಸ್ ನಡುವೆ ವಾಕ್ ಸಮರ ನಡೆದಿದೆ. ಇತ್ತೀಚೆಗಷ್ಟೇ ಪುಷ್ಪಾ ಅವರು ದೀಪಿಕಾ ದಾಸ್ ವಿರುದ್ಧ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿವಾದಕ್ಕೆ ಹೊಸ ತಿರುವು ನೀಡಿದ್ದಾರೆ.
ಈಗ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
Sandalwood News: ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆವಿಎನ್ ನಿಮಾರ್ತೃ ವೆಂಕಟ್ ಕೊನಂಕಿ ಯೋಜನೆ ಹಾಗೂ ಯೋಚನೆ ಎರಡು ದೊಡ್ಡದಾಗಿದೆ ಅನ್ನೋದಕ್ಕೆ ಟಾಕ್ಸಿಕ್ ಸಿನಿಮಾ ಅಂಗಳದಿಂದ ಸಿಕ್ಕಿರುವ ಲೇಟೆಸ್ಟ್ ಮಾಹಿತಿಯೇ ಸಾಕ್ಷಿ. ರಾಕಿಂಗ್ ಸ್ಟಾರ್ ಆಗಿದ್ದ ಯಶ್ ಕೆಜಿಎಫ್ ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಟಾಕ್ಸಿಕ್ ಮೂಲಕ ಮತ್ತೊಂದು ದೊಡ್ಡ ಹೆಜ್ಜೆ...
ಸ್ಯಾಂಡಲ್ವುಡ್ ಸೆಲೆಬ್ರೆಟಿಗಳು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಹಾಗೆ ನಮ್ಮೆಲ್ಲರ ಪ್ರಿನ್ಸೆಸ್ ರಾಧಿಕಾ ಪಂಡಿತ್, ರಾಕಿಂಗ್ ಸ್ಟಾರ್ ಯಶ್ ದಂಪತಿ ಕೂಡ ಅಷ್ಟೇ ವಿಜೃಂಭಣೆಯಿಂದ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಹಬ್ಬದ ಫೋಟೋಗಳನ್ನ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊಗಳಲ್ಲಿ ರಾಕಿಂಗ್ ಜೋಡಿಯನ್ನು ಜೋಡಿ ನೋಡಿ ಫ್ಯಾನ್ಸ್ ಲೈಕ್ಸ್, ಕಾಮೆಂಟ್ಸ್ಗಳ ಸುರಿಮಳೆ ಸುರಿಸಿದ್ದಾರೆ.
ನಟಿ...
ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...