https://youtu.be/Bgcy5a451OA
ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್ವುಡ್ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...
ಕೆಜಿಎಫ್ ಎರಡು ವಾರದಲ್ಲಿ ಕಲೆಕ್ಷನ್ ಮಾಡಿ ಓಟಿಟಿಯಲ್ಲಿ ಬರೋ ಚಿತ್ರ ಅಲ್ಲ ಅನ್ನೋದು ರಿಲೀಸ್ ಆದ ದಿನದಿಂದ್ಲೇ ಪ್ರೂವ್ ಆಗ್ತಾ ಬಂತು. ಹಿಂದಿ ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದ ಬಹುತೇಕ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದ ಪ್ರಶಾಂತ್ ನೀಲ್ ಸೃಷ್ಟಿಸಿದ ಮಾಸ್ಟರ್ಪೀಸ್ ೫೦ನೇ ದಿನದತ್ತ ಮುನ್ನುಗ್ಗಿರುವ ಶುಭಸುದ್ದಿಯನ್ನು ಸ್ವತಃ ಹೊಂಬಾಳೆ ಫಿಲ್ಮ್÷್ಸ ಸಂಭ್ರಮದಿAದ...
ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್ಖಾನ್ ಸಿನಿಮಾಗೆ...
ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್ಸ್ಟಾರ್ ಟಾಪ್...
ಸ್ಯಾಂಡಲ್ವುಡ್ ಹೆಮ್ಮೆ ಕೆಜಿಎಫ್-2 ಕಲೆಕ್ಷನ್ನಲ್ಲಿ ಆರ್ಆರ್ಆರ್ ಮೀರಿಸಿದೆ. ಹಿಂದಿಯಲ್ಲಿ ಕೆಜಿಎಫ್ ಬಾಹುಬಲಿ ನಂತರ ಕೆಜಿಎಫ್-2 ಬಂದು ನಿಂತಿದೆ. ಭಾರತದಲ್ಲಿ ಕೆಜಿಎಫ್ ಗಳಿಕೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಿನಿಮಾವನ್ನೂ ಮೀರಿಸಿದೆ. ದಂಗಲ್ ಜಗತ್ತಿನಾದ್ಯಂತ ಗಳಿಸಿದ್ದು ಹೆಚ್ಚಿದ್ದರೂ ಚೀನಾದಲ್ಲಿ ಆಮೀರ್ ಖಾನ್ ಚಿತ್ರ ಭಾರತಕ್ಕಿಂತ ಹೆಚ್ಚು ಗಳಿಕೆ ಮಾಡಿತ್ತು.
ಆದರೆ ಕೆಜಿಎಫ್-2 ಭಾರತದಲ್ಲಿ ಬಾಹುಬಲಿ ನಂತರ ಅತ್ಯಂತ...
ಕೆಜಿಎಫ್ ಚಾಪ್ಟರ್ ೨ ೧೧೦೦ ಕೋಟಿ - ಶುರುವಾಯ್ತು ಅಣ್ತಮ್ಮಾಸ್ ನಡುವೇನೇ ಪೈಪೋಟಿ - ಏನ್ ಗುರು ನಿಮ್ದೆಲ್ಲಾ ಗೋಳು - ಕೋಟಿ ಬಂದವ್ನು ನಿಮ್ಮನೆಗೇನಾದ್ರೂ ಕೊಡ್ತಾನಾ ಕೂಳು... ಯಾರು ಬಾಸ್ ಯಾರು ಸುಲ್ತಾನ್..?
ಕೆಜಿಎಫ್ ಸೂಪರ್ಹಿಟ್ ಆಗಿದೆ, ಬ್ಲಾಕ್ ಬಸ್ಟರ್ ಆಗಿದೆ.. ಸೋ ಇದೇ ಖುಷಿಗೆ ಹೊಂಬಾಳೆ ಫಿಲಂಸ್ ೨೫ನೇ ದಿನದ ಪ್ರೋಮೋ ಬಿಡುಗಡೆ...
ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...
ಸಾಮಾನ್ಯವಾಗಿ ನಟ,ನಟಿಯರ ಬಗ್ಗೆ ಗಾಂಧೀನಗರದಲ್ಲಿ ಗಾಸಿಪ್ಗಳು ಹಬ್ಬುತ್ತಲೇ ಇರುತ್ತವೆ. ಅದರಂತೆ ಇದೀಗ ನಟ ಯಶ್ ಬಗ್ಗೆ ಸ್ಪೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಜಿಎಫ್-2 ನಟ ಯಶ್ ಸಿನಿ ಕರಿಯರ್ ನಲ್ಲಿ ಅತಿ ದೊಡ್ಡ ತಿರುವು ಅಂದರೆ ತಪ್ಪಾಗೋದಿಲ್ಲ. ಸದ್ಯ ಯಶಸ್ಸನ್ನ ಸಂಭ್ರಮಿಸುತ್ತಿರೋ ರಾಕಿಭಾಯ್ಗೆ ಈಗ ಗಾಂಧೀನಗರದಲ್ಲಷ್ಟೇ ಅಲ್ಲ,ಇಡೀ ವಿಶ್ವದಲ್ಲೇ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲಂತೂ ದಿಢೀರಂತ ಫಾಲೋವರ್ಸ್...
KGF-2 ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..!
ಕೆಜಿಎಫ್-2 ಸಿನಿಮಾನ ಬಿಗ್ ಸ್ಕ್ರೀನ್ ಮೇಲೆ ಕಣ್ತುಂಬಿಕೊAಡ ಬಳಿಕ ಎಲ್ಲರಿಗೂ ಒಂದು ಕುತೂಹಲ ಬರೋದು ಕಾಮನ್. ಅಷ್ಟೊಂದು ಧೂಳು ಇರೋ ಪ್ರದೇಶದಲ್ಲಿ ಈ ಸಿನಿಮಾವನ್ನ ಹೇಗೆ ಶೂಟ್ ಮಾಡಿದ್ರು. ಸೆಟ್ಗಳ ವರ್ಕ್ ಹೇಗೆ ನಡೀತು..ಸಿನಿಮಾಟೋಗ್ರಫರ್ಗೆ ಈ ಸಿನಿಮಾ ಶೂಟಿಂಗ್ ಎಷ್ಟು ಚಾಲೆಂಜಿಂಗ್ ಆಗಿತ್ತು ಎಂಬುದು..ಇದಕ್ಕೆ ಉತ್ತರ ಚಿತ್ರತಂಡವೇ ಈಗ...
ನಾನ್ ಬರೋವರೆಗೂ ಮಾತ್ರ ಬೇರೆಯವ್ರ್ ಹವಾ..ನಾನ್ ಬಂದ್ಮೇಲೆ ನಂದೇ ಹವಾ. ಈ ಡೈಲಾಗ್ ಬರೀ ಸಿನಿಮಾಗಷ್ಟೇ ಸೀಮಿತವಾಗಿಲ್ಲ,ಬದಲಾಗಿ ನಟ ಯಶ್ ರಿಯಲ್ ಲೈಫ್ಗೂ ಕಂಪ್ಲೀಟಾಗಿ ಸೂಟ್ ಆಗಿದೆ. ಚಿತ್ರಮಂದಿರಗಳಿಗೂ ತೂಫಾನ್ ಎಂಟ್ರಿ ಕೊಟ್ಟಾದ್ಮೇಲೆ ಬೇರೆಲ್ಲಾ ಸಿನಿಮಾಗಳ ಸೌಂಡು ಫುಲ್ ಟುಸ್ ಪಟಾಕಿಯಾಗೋಯ್ತು. ಕಳೆದ ಎರಡು ವಾರಗಳಿಂದ ಕೆಜಿಎಫ್-2 ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದು, ಅಂದುಕೊಂಡಂತೆ ಬಾಕ್ಸಾಫೀಸ್ನಲ್ಲಿ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...