Wednesday, June 10, 2026

Yash

ಹೇಗಿರಲಿದೆ ಗೊತ್ತಾ ಸುಮಲತಾ ವಿಜಯೋತ್ಸವ..?

ಮಂಡ್ಯ: ಮೇ 29ರಂದು ಸಂಸದೆ ಸುಮಲತಾ ಕೃತಜ್ಞತಾ ಸಮಾವೇಶ ನಡೆಸಲಿದ್ದು ಅಂದು ನಾನಾ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಭಾಗಿಯಾಗಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ, ಮೇ 29ರಂದು ಅಂಬರೀಶ್ ಹುಟ್ಚುಹಬ್ಬವಾದ್ದರಿಂದ ಅಂದೇ ಸಮಾವೇಶ ಮಾಡಲು ನಿರ್ಧರಿಸಲಾಗಿದೆ ಎಂದರು. ಅಲ್ಲದೆ ವಿಜಯೋತ್ಸವ ಸಮಾವೇಶದಲ್ಲಿ ನಟರಾದ ದರ್ಶನ್, ಯಶ್ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ,...

ಮಂಡ್ಯದಲ್ಲಿ ಮತ್ತೆ ಧೂಳೆಬ್ಬಿಸಲು ಬರುತ್ತಿದ್ದಾರೆ ಯಶ್-ಡಿ-ಬಾಸ್…!

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಮೇ 29ರಂದು ಮಂಡ್ಯದಲ್ಲಿ ವಿಜಯೋತ್ಸವ ಆಚರಿಸಲಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಮಾಹಿತಿ ನೀಡಿದ್ರು. ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸೋ ಮೂಲಕ ಮಂಡ್ಯ ಜನತೆಗೆ ಧನ್ಯವಾದ ಹೇಳ್ತೀನಿ. ಅವತ್ತೇ ಅಂಬರೀಶ್ ಹುಟ್ಟು ಹಬ್ಬ ಇರೋದ್ರಿಂದ...

ಅಂಬಿ ಮನೆಗೆ ಯಶ್ ದಂಪತಿ ಭೇಟಿ

ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು. ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು. ಈಗ ಭಯ ಶುರುವಾಗಿರೋದು...
- Advertisement -spot_img

Latest News

Chanakya Neeti: ಯಾರನ್ನು ಕರೆದರೂ ಈ 5 ಜನರನ್ನು ಮಾತ್ರ ನಿಮ್ಮ ಮನೆಗೆ ಕರೆಯಬೇಡಿ..

Chanakya Neeti: ಮನೆಗೆ ಅತಿಥಿಯನ್ನು ಕರೆದು ಉಣ ಬಡಿಸುವುದು ನಮ್ಮ ಭಾರತೀಯ ಪದ್ಧತಿ. ಹಾಗಾಗಿಯೇ ನಾವು ಅತಿಥಿ ದೇವೋಭವ, ವಸುದೈವ ಕುಟುಂಬಕಂ ಎಂದು ಹೇಳುತ್ತೇವೆ. ಆದರೆ...
- Advertisement -spot_img