Thursday, June 19, 2025

yashas

Darshan case: ದರ್ಶನ್ ಆಪ್ತ ನಟ ಯಶಸ್ ಸೂರ್ಯಗೂ ಕಂಟಕ!

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗು ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಸ್ಯ ನಟ ಚಿಕ್ಕಣ್ಣ ಅವರನ್ನೂ ಪೊಲೀಸರು ನೋಟೀಸ್ ನೀಡಿ ವಿಚಾರಣೆ ನಡೆಸಿದ್ದರು. ಜೂನ್ 17ರಂದು ಚಿಕ್ಕಣ್ಣ ಅವರು ಪೊಲೀಸರ ಮುಂದೆ ಹಾಜರಾಗಿ ವಿಚಾರಣಗೆ ಸ್ಪಂದಿಸಿದ್ದರು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಇದೀಗ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img