ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗು ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಸ್ಯ ನಟ ಚಿಕ್ಕಣ್ಣ ಅವರನ್ನೂ ಪೊಲೀಸರು ನೋಟೀಸ್ ನೀಡಿ ವಿಚಾರಣೆ ನಡೆಸಿದ್ದರು. ಜೂನ್ 17ರಂದು ಚಿಕ್ಕಣ್ಣ ಅವರು ಪೊಲೀಸರ ಮುಂದೆ ಹಾಜರಾಗಿ ವಿಚಾರಣಗೆ ಸ್ಪಂದಿಸಿದ್ದರು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಇದೀಗ...
ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಈ ಸುಂದರ ತಾಣದಲ್ಲಿ "ಗರಡಿ"...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...