Thursday, August 13, 2026

yashasvani yojane

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img