Friday, November 28, 2025

Yashavant Sardeshpande

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ‘ಯಶವಂತ್ ಸರ್‌ದೇಶಪಾಂಡೆ

ಖ್ಯಾತ ರಂಗಕರ್ಮಿ, ನಾಟಕಕಾರ, ಚಲನಚಿತ್ರ ಹಾಗೂ ಟಿವಿ ನಟ ಯಶವಂತ್ ಸರ್‌ದೇಶಪಾಂಡೆ ನಿಧನರಾಗಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ ಹೃದಯಾಘಾತದಿಂದ ಚಿತ್ರರಂಗವನ್ನ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವಿಜಯಪುರ ಜಿಲ್ಲೆಯ ಉಕ್ಕಲಿಯಲ್ಲಿ ಜನಿಸಿದ ಯಶವಂತ್ ಸರ್‌ದೇಶಪಾಂಡೆ, 60ಕ್ಕೂ ಹೆಚ್ಚು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img