Monday, August 17, 2026

Yashavant Sardeshpande

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ‘ಯಶವಂತ್ ಸರ್‌ದೇಶಪಾಂಡೆ

ಖ್ಯಾತ ರಂಗಕರ್ಮಿ, ನಾಟಕಕಾರ, ಚಲನಚಿತ್ರ ಹಾಗೂ ಟಿವಿ ನಟ ಯಶವಂತ್ ಸರ್‌ದೇಶಪಾಂಡೆ ನಿಧನರಾಗಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ ಹೃದಯಾಘಾತದಿಂದ ಚಿತ್ರರಂಗವನ್ನ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವಿಜಯಪುರ ಜಿಲ್ಲೆಯ ಉಕ್ಕಲಿಯಲ್ಲಿ ಜನಿಸಿದ ಯಶವಂತ್ ಸರ್‌ದೇಶಪಾಂಡೆ, 60ಕ್ಕೂ ಹೆಚ್ಚು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img