ರಾಜ್ಯದಲ್ಲಿ ಬಿಡದಿ ಟೌನ್ಶಿಪ್ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಟಾಕ್ ವಾರ್ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್ ಆರೋಪಗಳಿಗೆಲ್ಲಾ, ನಿಖಿಲ್ ಕುಮಾರಸ್ವಾಮಿ ಖಡಕ್ ಟಾಂಗ್ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ.
ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....
Mandya News: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್ ಜೋರಾಗಿದೆ. ಕೆ.ಆರ್.ಪೇಟೆ ಪಟ್ಟಣದಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಕಿತ್ತಾಟ...