ರಾಜ್ಯದಲ್ಲಿ ಬಿಡದಿ ಟೌನ್ಶಿಪ್ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಟಾಕ್ ವಾರ್ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್ ಆರೋಪಗಳಿಗೆಲ್ಲಾ, ನಿಖಿಲ್ ಕುಮಾರಸ್ವಾಮಿ ಖಡಕ್ ಟಾಂಗ್ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ.
ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...