Wednesday, September 16, 2026

yashavantapura

ನಿಮ್ಮಂತೆ ಕಂಡ ಕಂಡವರ ಜಮೀನಿಗೆ ಹೋಗಿಲ್ಲ..

ರಾಜ್ಯದಲ್ಲಿ ಬಿಡದಿ ಟೌನ್‌ಶಿಪ್‌ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್‌-ಜೆಡಿಎಸ್‌ ನಾಯಕರ ನಡುವಿನ ಟಾಕ್‌ ವಾರ್‌ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್‌ ಆರೋಪಗಳಿಗೆಲ್ಲಾ, ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್‌ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ. ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img