Sunday, September 8, 2024

#yashpal suvarna

ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ

Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ ಬಸ್‌ಸ್ಟ್ಯಾಂಡ್ ಬಳಿ ಅಂಜುಮಾನ್ ರಸ್ತೆಯ ಝಾರಾ ಹೊಟೇಲ್ 2 ವರ್ಷದ ಹಿಂದೆ ತೆರವುಗೊಳಿಸಿದ್ದ ಮತ್ತೆ ಅದೇ ಹೊಟೇಲ್ ಅಕ್ರಮವಾಗಿ ತಲೆ ಎತ್ತಿ ನಿಂತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ...

Book publishing: ಪುಸ್ತಕ ಬಿಡುಗಡೆ ಮಾಡಿದ ಸಚಿವೆ- ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು. ಈ ವೇಳೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img