Wednesday, May 13, 2026

yashpal

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img