Wednesday, September 9, 2026

yashpal

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img