Wednesday, July 22, 2026

Yashwanth Sardeshpande

ತಪ್ಪದೇ ನಮ್ಮ ನಾಟಕ ನೋಡಾಕ ಬರ್ರಿ ಎಂದು ಕರೆದಿದ್ದ ರಂಗಭೂಮಿ ಕಲಾವಿದ ಯಶವಂತ್ ಸರ್‌ದೇಶಪಾಂಡೆ

Sandalwood: ನಟ, ರಂಗಭೂಮಿ ಕಲಾವಿದ ಯಶವಂತ್ ಸರ್ದೇಶಪಾಂಡೆ(61) ಇಂದು ಹೃದಯಾಘಾತದಿಂದ ಮೃತರಾಗಿದ್ದಾರೆ. ನಿನ್ನೆ ರಾತ್ರಿ 10 ಗಂಟೆಗೆ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದ``ಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಯಶ್ವಂತ್ ನಿಧನರಾಗಿದ್ದಾರೆ. ಯಶ್ವಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಇದ್ದವರು. ಅವರೇ ಸ್ವತಃ ರಚಿಸಿದ ಕೆಲ ಹಾಸ್ಯ ತುಣುಕುಗಳು, ಬರಹಗಳು,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img