ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಜವರಾಯಿಗೌಡ
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಟಿಕೆಟ್ ಘೋಷಣೆಯನ್ನು ಮಾಡಲಾಯಿತು. ಈ ವೇಳೆ ಮಾತನಾಡಿದ ಕುಮಾರಸ್ವಾಮಿಯವರು ಇ ಬಾರಿಯ ಯಶವಂತಪುರದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯಗೌಡರು ಎಂದು ಘೋಷಿಸಿದರು. ಯಾಕೆ ಮತ್ತೊಮ್ಮೆ ಇವರನ್ನೆ ಆಯ್ಕೆ ಮಡುತ್ತಿದ್ದೇನೆಂದರೆ ಹಲವು ಬಾರಿ ಚುನಾವಣೆಯಲ್ಲಿ...
ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ..
ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....