Tuesday, August 11, 2026

yashwanthpura

ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಜವರಾಯಿ

ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಜವರಾಯಿಗೌಡ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಟಿಕೆಟ್ ಘೋಷಣೆಯನ್ನು ಮಾಡಲಾಯಿತು. ಈ ವೇಳೆ ಮಾತನಾಡಿದ ಕುಮಾರಸ್ವಾಮಿಯವರು ಇ ಬಾರಿಯ ಯಶವಂತಪುರದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯಗೌಡರು ಎಂದು ಘೋಷಿಸಿದರು. ಯಾಕೆ ಮತ್ತೊಮ್ಮೆ ಇವರನ್ನೆ ಆಯ್ಕೆ ಮಡುತ್ತಿದ್ದೇನೆಂದರೆ ಹಲವು ಬಾರಿ ಚುನಾವಣೆಯಲ್ಲಿ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img