Wednesday, July 29, 2026

#yathabhava

Film News: ಪೋಸ್ಟರ್ ಮೂಲಕ ಕುತೂಹಲ ಹುಟ್ಟಿಸಿದೆ “ಯಥಾಭವ” .

Sandalwood : ಕನ್ನಡದ ಪ್ರೇಕ್ಷಕರು ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಯಶಸ್ವಿಗೊಳಿಸುತ್ತಿದ್ದಾರೆ. ಅಂತಹ ಉತ್ತಮ ಕಂಟೆಂಟ್ ಹೊಂದಿರುವ ಮತ್ತೊಂದು ಚಿತ್ರ "ಯಥಾಭವ". ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ. " ಯಥಾಭವ" ಚಿತ್ರದ ಪೋಸ್ಟರ್ ವಿಭಿನ್ನವಾಗಿದ್ದು ಕುತೂಹಲ ಮೂಡಿಸಿದೆ. Macht entertainments ಲಾಂಛನದಲ್ಲಿ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img