Banglore news:
ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...