Thursday, March 12, 2026

Yathindra Siddaramaiah

‘ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು...

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ: ಹೆಚ್.ಡಿ.ಕುಮಾರಸ್ವಾಮಿ

Political News: ಸಿಎಂ ಸಿದ್ದರಾಮಯ್ಯರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ ವೀಡಿಯೋ ರಿಲೀಸ್ ಆಗಿದ್ದು, ಮಹದೇವ್ ಎಂಬುವವರ ಬಳಿ, ಲೀಸ್ಟ್‌ನಲ್ಲಿರುವ ಸದಸ್ಯರ ಹೆಸರಿನ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಮಾತ್ರ, ಯತೀಂದ್ರ ಅವರಿಗೆ ಪೂರ್ತಿ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img