Saturday, August 8, 2026

#yathindra

Yathindra Siddaramaiah : ಒಂದೆರಡೇ ದಿನದಲ್ಲಿ ಉಲ್ಟಾ ಹೊಡೆದ ಯತೀಂದ್ರ

Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ವಿ ಅಂತ ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಇದೀಗ ಈ ವಿವಾದ ಮೈಮೇಲೆ ಬರುತ್ತಿದ್ದಂತೆಯೇ ಸಿದ್ದರಾಮಯ್ಯನವರ...

ಟ್ವೀಟ್ ಮೂಲಕ ದಾಖಲೆ ಪ್ರತಿ ಹರಿಬಿಟ್ಟ ಜೆಡಿಎಸ್

Political News : ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ  ಟ್ವೀಟ್ ಸಮರ ಕಳೆದ ಎರಡು ದಿನದಿಂದ ಶುರುವಾಗಿದ್ದೂ ಕಾಂಗ್ರೆಸ್ ಸರ್ಕಾರದ ಮೇಲೆ ಜೆಡಿಎಸ್ ನಾಯಕರು ಲಂಚದ ಆರೋಪವನ್ನು ಹೊರಸಿದ್ದಾರೆ. ಲಂಚ ತೆಗೆದುಕೊಂಡಿರುವುದರ ಕುರಿತು ನಿಮ್ಮಲ್ಲಿ ದಾಖಲೆಗಳಿದ್ದರೆ ತೋರಿಸಿ ಎಂದು ಕೇಳಿದ ಕಾಂಗ್ರೆಸ್ಗೆ ಇಂದು ಬೆಳಿಗ್ಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ.ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಜೆಡಿಎಸ್...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img