Friday, January 30, 2026

#yatindra siddaramaiah

ಸಿಎಂ ಯಾರು? ಯತೀಂದ್ರ ಹೇಳಿದ್ದು ನಿಜಾನಾ..?

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗಳ ಬಳಿಕ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಬಿದ್ದಿತ್ತು. ಇದೇ ವಿಚಾರವಾಗಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಬಿಗ್‌ ಅಪ್‌ಡೇಟ್‌ ಹೇಳಿಕೊಂದನ್ನ ನೀಡಿದ್ದಾರೆ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರ್ತಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಪಟ್ಟದ ಕಿತ್ತಾಟವೂ ಇಲ್ಲ. ಇದನ್ನ ವಿಪಕ್ಷದವರು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಬದಲಾವಣೆ ಆಗುತ್ತಾರೆ ಎಂಬುದನ್ನ ಕನಸು ಕಾಣಬೇಕಷ್ಟೇ. ಅಂತಹ...

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...

ಉತ್ತರಾಧಿಕಾರಿ ಹೇಳಿಕೆ ಬಳಿಕ ಯತೀಂದ್ರ ಸುಳಿವು

ಕಾಂಗ್ರೆಸ್‌ ಪಕ್ಷದಲ್ಲಿ ಪವರ್‌ ಶೇರಿಂಗ್‌ ಕಿತ್ತಾಟದ ಜೊತೆಗೆ, ಸಿದ್ದರಾಮಯ್ಯರ ರಾಜಕೀಯ ಭವಿಷ್ಯ ಬಗ್ಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಈ ಬಗ್ಗೆ ಮೈಸೂರಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ಸಿಗೆ ಮತ್ತು ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಹೀಗಂತ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ....

ಅಪ್ಪನ ಅಧಿಕಾರಕ್ಕೆ ಯತೀಂದ್ರ ಚೆಕ್‌ಮೇಟ್

ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಸತೀಶ್‌ ಜಾರಕಿಹೊಳಿ. ಬೆಳಗಾವಿಯಲ್ಲಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯರ ಈ ಹೇಳಿಕೆ ಸಂಚಲನ ಮೂಡಿಸಿದೆ. ಇದೀಗ ಯತೀಂದ್ರ ಅವರು ತಮ್ಮ ಹೇಳಿಕೆಯನ್ನ ತಾವೇ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಮೈಸೂರಲ್ಲಿ ಸ್ಪಷ್ಪಪಡಿಸಿದ್ದಾರೆ. ಮೈಸೂರಲ್ಲಿ ತಮ್ಮ ಹಿಂದಿನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ...

ನ.14ರ ಬಳಿಕ ರಾಜ್ಯದಲ್ಲಿ ಕ್ರಾಂತಿಯ ಸುಳಿವು

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಪವರ್‌ ಶೇರಿಂಗ್‌ ವಿಚಾರ ತೀವ್ರಗೊಂಡಿರುವ ಹೊತ್ತಲ್ಲಿ, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರು ಶಾಸಕರ ಬಲದ ಮೇಲೆ ಸಿಎಂ ಸ್ಥಾನ ನಿರ್ಧಾರವಾಗುವುದಿಲ್ಲ. ವರಿಷ್ಠರು ಹೇಳಿದ್ದನ್ನು ನಾವು ಕೇಳಲೇಬೇಕು, ಒಪ್ಪಿಕೊಳ್ಳಲೇಬೇಕು....

ಯತೀಂದ್ರ ಮಾತಿಗೆ ‘ಬಂಡೆ’ ಸೈಲೆಂಟ್‌ ಏಕೆ?

ನವೆಂಬರ್‌ ಕ್ರಾಂತಿ ಹೊಸ್ತಿಲಲ್ಲಿರುವ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದೆ. ಸಿದ್ದು ಬಣದವರು ಸಮರ್ಥಿಸಿಕೊಂಡ್ರೆ, ಡಿಕೆಶಿ ಬಣದವರು ಪರೋಕ್ಷವಾಗಿ ವಾರ್ನ್‌ ಮಾಡ್ತಿದ್ದಾರೆ. ಇದೀಗ ಸ್ವತಃ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ಮೌನಾಸ್ತ್ರ ಪ್ರಯೋಗಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ, ಈಗ ನಾನು ಮಾತನಾಡೋಕೆ ಹೋಗಲ್ಲ....

ಯತೀಂದ್ರ ಮಾತಿಗೆ ರಂಗನಾಥ್ ಕೌಂಟರ್!

ಸಿದ್ದರಾಮಯ್ಯ ಉತ್ತರಾಧಿಕಾರಿಯ ಯತೀಂದ್ರ ಹೇಳಿಕೆಗೆ ಕುಣಿಗಲ್ ಶಾಸಕ ರಂಗನಾಥ್‌ ಟಾಂಗ್‌ ಕೊಟ್ಟಿದ್ದಾರೆ. ಇಂಥಾ ಹೇಳಿಕೆಗಳಿಂದ ಯಾವುದೇ ಗೊಂದಲ ಆಗುವುದಿಲ್ಲ. ಹೈಕಮಾಂಡ್‌ ತೆಗೆದುಕೊಂಡಿರುವ ನಿರ್ಧಾರ ಅನ್ನೋದು ಎಲ್ಲರಿಗೂ ಗೊತ್ತು. ನೀವು ಚಿಂತೆ ಮಾಡ್ಬೇಡಿ ಕಾಂಗ್ರೆಸ್‌ ಪಕ್ಷ ಚೆನ್ನಾಗಿದೆ. ಹೀಗಂತ ಕುಣಿಗಲ್ ಶಾಸಕ ರಂಗನಾಥ್‌ ತಿರುಗೇಟು ಕೊಟ್ಟಿದ್ದಾರೆ. ಮೊದಲು ಗ್ಯಾರಂಟಿ ಸ್ಕೀಮ್‌ ತಲುಪಿದೆಯಾ ಇಲ್ವಾ ಅನ್ನೋದನ್ನ ತಿಳಿದುಕೊಳ್ಳಬೇಕಿದೆ. ನೆರೆ...

ಅಪ್ಪ ಹೇಳಿದಂತೆ ಮಾಡಿದ್ರಾ ಯತೀಂದ್ರ ಸಿದ್ದರಾಮಯ್ಯ?

ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ಕಾಂಗ್ರೆಸ್‌ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಯತೀಂದ್ರ ಮೂಲಕ ಸಿದ್ದರಾಮಯ್ಯ ಉತ್ತರಾಧಿಕಾರಿಯ ದಾಳ ಉರುಳಿಸಿದ್ದಾರಾ ಎಂಬ ಕುತೂಹಲವೂ ಕೆರಳಿಸಿದೆ. ಅಷ್ಟಕ್ಕೂ ಈ ಬಾಣ ಯಾರಿಗೆ ತಲುಪಲಿದೆ ಎಂಬುವುದು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಸತೀಶ್ ಜಾರಕಿಹೊಳಿ ಹೆಸರನ್ನು ಸಿದ್ದರಾಮಯ್ಯ ಪರೋಕ್ಷವಾಗಿ ಮುನ್ನಲೆಗೆ ತಂದಿದ್ದಾರೆಂಬ ಚರ್ಚೆ, ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ....

ಸಿದ್ದರಾಮಯ್ಯ ರಾಜಕೀಯ ಕೊನೆಗಾಲದ ಅಸ್ತ್ರದ ಬಗ್ಗೆ ಪುತ್ರ ಯತೀಂದ್ರ ಹೇಳಿದ್ದೇನು?

ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್‌ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....

ಸತೀಶ್ ಜಾರಕಿಹೊಳಿಗೆ ಯತೀಂದ್ರ ಜೈಕಾರ!

ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿವೆ. ಇದಕ್ಕೆ ಪುಷ್ಠಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕಾರ್ಯಕ್ರಮವೊಂದ್ರಲ್ಲಿ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ರಾಜಕೀಯ ಬದುಕಿನ ಕೊನೆಘಟ್ಟದಲ್ಲಿ ಇದ್ದಾರೆಂದು ಹೇಳಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಇಷ್ಟು...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img