Tuesday, March 17, 2026

#yatindra siddaramaiah

ಸತೀಶ್ ಜಾರಕಿಹೊಳಿಗೆ ಯತೀಂದ್ರ ಜೈಕಾರ!

ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿವೆ. ಇದಕ್ಕೆ ಪುಷ್ಠಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕಾರ್ಯಕ್ರಮವೊಂದ್ರಲ್ಲಿ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ರಾಜಕೀಯ ಬದುಕಿನ ಕೊನೆಘಟ್ಟದಲ್ಲಿ ಇದ್ದಾರೆಂದು ಹೇಳಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಇಷ್ಟು...

ಅಹಿಂದ ದಾಳ ಉರುಳಿಸಿದ ಸಿದ್ದರಾಮಯ್ಯ ಪುತ್ರ!

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್‌ ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆಗಾಲದಲ್ಲಿ ಇದ್ದಾರೆಂದು ಹೇಳಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರೆಂಬ ಪ್ರಶ್ನೆಗೆ ಎಂಎಲ್‌ಸಿ ಯತೀಂದ್ರ, ಅಹಿಂದ...

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

Byrathi Suresh: ರಾಜ್ಯದಲ್ಲಿ ಇನ್ನೊಬ್ಬ ಸಿದ್ದರಾಮಯ್ಯ ಹುಟ್ಟಲು ಸಾಧ್ಯವಿಲ್ಲ;

ಹಾಸನ: ಹಾಸನಕ್ಕೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಮಾಡಲು ಆಗಮಿಸಿದ್ದ ಸಚಿವ ಬೈರತಿ ಸುರೇಶ್ ಅವರು ವೇದಿಕೆಯ ಮೇಲೆ ಜನರನ್ನುದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಒಂದು ಜಾತಿಯ ನಾಯಕರಲ್ಲ ಎಲ್ಲಾ ವರ್ಗಕ್ಕೆ ಸೇರಿದವರು. ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಅಳವಡಿಸಿಕೊಂಡು ಜೀವನ ಮಾಡುತ್ತಿದ್ದಾರೆ. ಪ್ರಜಾಸತಾತ್ಮಕ , ಜನರು, ಶಾಸಕರು ಹಾಗೂ ಎಐಸಿಸಿ ಬೆಂಬಲದಿಂದ...

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img