Tuesday, October 14, 2025

Yatnal News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img