Monday, September 14, 2026

Yatnal News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img