Monday, March 23, 2026

Yatnal Popularity

ಯತ್ನಾಳ್ ಮತ್ತೆ ಬಿಜೆಪಿಗೆ ಸೇರ್ಪಡೆ, ಸಿಟಿ ರವಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img