Wednesday, August 12, 2026

Yatnal statement

BJP ಸೋಲಿನ ಹಿಂದಿನ ಸತ್ಯ ಬಿಚ್ಚಿಟ್ಟ ಯತ್ನಾಳ್!

ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ ಅಂತ ಹೇಳಿ ಯತ್ನಾಳ್ ಸತ್ಯ ಬಿಚ್ಚಿಟ್ಟಿದ್ದಾರೆ. ಬಿಜಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾತ್ರ ಕಾರಣವೆಂದು ಹೇಳುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಡಳಿತ ವೈಫಲ್ಯ, ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯ...

ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳು | Karnataka Express

1) ಸಿಎಂ ಕುರ್ಚಿಗೆ DK ಸೀಕ್ರೆಟ್ ಪ್ಲ್ಯಾನ್!   ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ. ಒಂದು ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿತ್ತು. ಇನ್ನೊಂದು ಕಡೆ, ಬೆಂಗಳೂರಿನ ಸದಾಶಿವನಗರದಲ್ಲಿ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img