ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ ಪಕ್ಷವನ್ನು ರಚಿಸುವ ಬಗ್ಗೆ ಅವರು ನೀಡಿರುವ ಎಚ್ಚರಿಕೆ, ಮತ್ತು ತಮ್ಮ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಅಭಿವ್ಯಕ್ತಿ, ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ದಾರಿ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...