Friday, September 18, 2026

#YatnalStatement

ನಾವು ಸಿಡಿದೆದ್ರೆ ಅಷ್ಟೇ.. ಯತ್ನಾಳ್ ಖಡಕ್ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್‌ ಮಿಲಾದ್‌ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್‌ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್‌ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...

ಯತ್ನಾಳ್ ವಿರುದ್ಧ ‘ಎಫ್‌ಐಆರ್’ ದಾಖಲು!

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನಗದು ನೀಡಲಾಗುತ್ತದೆ ಎಂಬ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಈ ಬಗ್ಗೆ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ...
- Advertisement -spot_img

Latest News

Health Tips: ಸೋಂಪಿನ ಕಶಾಯ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಸೋಂಪು ತಿನ್ನಲು ಎಷ್ಟು ರುಚಿಕರವೋ, ಆರೋಗ್ಯಕ್ಕೂ ಅಷ್ಟೇ ಉತ್ತಮ. ಅದೇ ರೀತಿ ಸೋಂಪಿನಿಂದ ಮಾಡಿದ ಕಶಾಯ ಕುಡಿದರೂ ಆರೋಗ್ಯಕ್ಕೆ ಅತ್ಯುತ್ತಮ ಲಾಭವಿದೆ. ಹಾಗಾದ್ರೆ...
- Advertisement -spot_img