ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್ ಮಿಲಾದ್ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನಗದು ನೀಡಲಾಗುತ್ತದೆ ಎಂಬ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ.
ಈ ಬಗ್ಗೆ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...