Monday, January 26, 2026

Yazuvendra Chahal

ಸಂಸದ ಯದುವೀರ್ ಅವರನ್ನು ಭೇಟಿಯಾದ ಕ್ರಿಕೇಟಿಗ ಯಜುವೇಂದ್ರ ಚಹಲ್

Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ. https://youtu.be/-8IcDo-iVWc ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img