Thursday, August 6, 2026

Yazuvendra Chahal

ಸಂಸದ ಯದುವೀರ್ ಅವರನ್ನು ಭೇಟಿಯಾದ ಕ್ರಿಕೇಟಿಗ ಯಜುವೇಂದ್ರ ಚಹಲ್

Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ. https://youtu.be/-8IcDo-iVWc ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img